ಸುಳ್ಯ: ರಾಜ್ಯ ಸರಕಾರ ಘೋಷಣೆ ಮಾಡಿರುವ ಸಾಲಮನ್ನಾ ಹಣ ಪೂರ್ತಿಯಾಗಿ ರೈತರ ಖಾತೆಗೆ ಜನವರಿ 10ರೊಳಗೆ ಜಮೆ ಆಗದಿದ್ದರೆ ಜನವರಿ ತಿಂಗಳಲ್ಲಿ ಸುಳ್ಯ ತಾಲೂಕಿನಲ್ಲಿ ನಡೆಯುವ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಮತ್ತು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ಡಿ.17ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ 19 ಬೇಡಿಕೆಗಳನ್ನು ಮುಂದಿಡಲಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದರು. ಇದಕ್ಕೆ ಸಂಬಂಧಿಸಿದ ಸಭೆಯನ್ನು ಕೂಡಲೇ ಕರೆದು ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ನಿಡಿಂಜಿ, ತೀರ್ಥರಾಮ ಉಳುವಾರು ಉಪಸ್ಥಿತರಿದ್ದರು.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…