ಸುದ್ದಿಗಳು

ಸಿಇಟಿ 2020 : ಅತ್ಯುತ್ತಮ ಸಾಧನೆ ಮಾಡಿದ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ 2020 ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Advertisement

ಗೌರೀಶ್ ಕಜಂಪಾಡಿ ಇವರು ಇಂಜಿನಿಯರಿಂಗ್‌ನಲ್ಲಿ 9 ನೇ ರ್ಯಾಂಕ್ ಹಾಗೂ ಫಾರ್ಮಾದಲ್ಲಿ 10 ನೇ ರ್ಯಾಂಕ್ ಗಳಿಸಿದ್ದಾರೆ.
ಇವರು ಬಾಲರಾಜ ಕಜಂಪಾಡಿ ಹಾಗೂ ರಾಜನಂದಿನಿ ಇವರ ಪುತ್ರ.

ಪುತ್ತೂರಿನ ದಿನೇಶ್ ಪಾಂಗಾಳ್ ಹಾಗೂ ಸಂಧ್ಯಾ ಪಾಂಗಾಳ್ ಇವರ ಪುತ್ರನಾದ ಅಕ್ಷಯ್ ಪಾಂಗಾಳ್ ಇವರು ಇಂಜಿನಿಯರಿಂಗ್ ಬಿಎನ್‌ ವೈಎಸ್ ನಲ್ಲಿ 63,‌ ಇಂಜಿನಿಯರಿಂಗ್ ನಲ್ಲಿ 364 ಅಗ್ರಿ ಬಿಎಸ್ಸಿಯಲ್ಲಿ 39, ವೆಟರ್ನರಿಯಲ್ಲಿ 127 ಹಾಗೂ ಫಾರ್ಮಾದಲ್ಲಿ 217 ನೇ ರ್ಯಾಂಕ್ ಪಡೆದಿದ್ದಾರೆ.

Advertisement

ಅಕ್ಷಯ್‌ ಪಾಂಗಾಳ್

Advertisement

ಸುಳ್ಯದ ಸೂರ್ಯ ರೈ ಹಾಗೂ ಮೋಹಿನಿ ರೈ ಇವರ ಪುತ್ರಿ ನಿಶಾ ಎಮ್ ಎಸ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1226 ನೇ ರ್ಯಾಂಕ್ ಲಭಿಸಿದೆ.

ನಿಶಾ. ಎಮ್‌ ಎಸ್

ಡಾಕ್ಟರ್ ಸುಬ್ರಹ್ಮಣ್ಯ ಕೆ ಹಾಗೂ ರೇವತಿ ಎಮ್ ಬಿ ದಂಪತಿಗಳ ಪುತ್ರಿಯಾದ ಪುತ್ತೂರಿನ ಶಮಾ ಕೆ ಇವರಿಗೆ ಬಿಎನ್‌ ವೈಎಸ್ ನಲ್ಲಿ 1220 ಹಾಗೂ ಅಗ್ರಿ ಬಿಎಸ್ಸಿಯಲ್ಲಿ  1033 ನೇ ರ್ಯಾಂಕ್ ಲಭಿಸಿದೆ.

Advertisement

ಶಮಾ ಕೆ

ವೀರಕಂಬದ ನಾರಾಯಣ ಭಟ್ ಹಾಗೂ ರಜನಿ ಭಟ್ ದಂಪತಿಗಳ ಪುತ್ರನಾದ ಬಿ ಈಶ್ವರ ಪ್ರಸನ್ನ ಇವರಿಗೆ ಬಿಎನ್‌ ವೈಎಸ್ ನಲ್ಲಿ 1454 ಹಾಗೂ ಅಗ್ರಿ ಬಿಎಸ್ಸಿ ಯಲ್ಲಿ 895 ನೇ ರ್ಯಾಂಕ್ ಲಭಿಸಿದೆ.

ಈಶ್ವರ ಪ್ರಸನ್ನ 

ಬೆಟ್ಟಂಪಾಡಿ ಮಿತ್ತಡ್ಕದ ಸೀತಾರಾಮ ಗೌಡ ಹಾಗೂ ಸುಂದರಿ ಇವರ ಪುತ್ರನಾದ ಸಾಕ್ಷಾತ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1356 ನೇ ರ್ಯಾಂಕ್ ಲಭಿಸಿದೆ.

Advertisement

ಸಾಕ್ಷತ್ ಎಸ್‌ ಎಮ್

ಕೆದಿಲದ ರಾಮಚಂದ್ರ ರಾವ್ ಹಾಗೂ ಗೀತಾ ರಾವ್ ಇವರ ಪುತ್ರನಾದ ವಿಜಿತ್ ಕೃಷ್ಣ ಐತಾಳ್ ಇವರಿಗೆ ಬಿಎನ್‌ ವೈಎಸ್ನಲ್ಲಿ 1082 ನೇ ರ್ಯಾಂಕ್ ಲಭಿಸಿದೆ.

ವಿಜಿತ್‌ ಕೃಷ್ಣ ಐತಾಳ್

Advertisement

ಅತ್ಯುನ್ನತ ಸಾಧನೆ ಮಾಡಿ ಕಾಲೇಜಿಗೆ ಹಾಗೂ ಪುತ್ತೂರಿಗೆ ಕೀರ್ತಿಯನ್ನು ತಂದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

5 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

7 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

8 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

14 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

20 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

20 hours ago