ಸುದ್ದಿಗಳು

ಸಿಇಟಿ 2020 : ಅತ್ಯುತ್ತಮ ಸಾಧನೆ ಮಾಡಿದ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ 2020 ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Advertisement
Advertisement

ಗೌರೀಶ್ ಕಜಂಪಾಡಿ ಇವರು ಇಂಜಿನಿಯರಿಂಗ್‌ನಲ್ಲಿ 9 ನೇ ರ್ಯಾಂಕ್ ಹಾಗೂ ಫಾರ್ಮಾದಲ್ಲಿ 10 ನೇ ರ್ಯಾಂಕ್ ಗಳಿಸಿದ್ದಾರೆ.
ಇವರು ಬಾಲರಾಜ ಕಜಂಪಾಡಿ ಹಾಗೂ ರಾಜನಂದಿನಿ ಇವರ ಪುತ್ರ.

ಪುತ್ತೂರಿನ ದಿನೇಶ್ ಪಾಂಗಾಳ್ ಹಾಗೂ ಸಂಧ್ಯಾ ಪಾಂಗಾಳ್ ಇವರ ಪುತ್ರನಾದ ಅಕ್ಷಯ್ ಪಾಂಗಾಳ್ ಇವರು ಇಂಜಿನಿಯರಿಂಗ್ ಬಿಎನ್‌ ವೈಎಸ್ ನಲ್ಲಿ 63,‌ ಇಂಜಿನಿಯರಿಂಗ್ ನಲ್ಲಿ 364 ಅಗ್ರಿ ಬಿಎಸ್ಸಿಯಲ್ಲಿ 39, ವೆಟರ್ನರಿಯಲ್ಲಿ 127 ಹಾಗೂ ಫಾರ್ಮಾದಲ್ಲಿ 217 ನೇ ರ್ಯಾಂಕ್ ಪಡೆದಿದ್ದಾರೆ.

ಅಕ್ಷಯ್‌ ಪಾಂಗಾಳ್

Advertisement

ಸುಳ್ಯದ ಸೂರ್ಯ ರೈ ಹಾಗೂ ಮೋಹಿನಿ ರೈ ಇವರ ಪುತ್ರಿ ನಿಶಾ ಎಮ್ ಎಸ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1226 ನೇ ರ್ಯಾಂಕ್ ಲಭಿಸಿದೆ.

ನಿಶಾ. ಎಮ್‌ ಎಸ್

ಡಾಕ್ಟರ್ ಸುಬ್ರಹ್ಮಣ್ಯ ಕೆ ಹಾಗೂ ರೇವತಿ ಎಮ್ ಬಿ ದಂಪತಿಗಳ ಪುತ್ರಿಯಾದ ಪುತ್ತೂರಿನ ಶಮಾ ಕೆ ಇವರಿಗೆ ಬಿಎನ್‌ ವೈಎಸ್ ನಲ್ಲಿ 1220 ಹಾಗೂ ಅಗ್ರಿ ಬಿಎಸ್ಸಿಯಲ್ಲಿ  1033 ನೇ ರ್ಯಾಂಕ್ ಲಭಿಸಿದೆ.

Advertisement

ಶಮಾ ಕೆ

ವೀರಕಂಬದ ನಾರಾಯಣ ಭಟ್ ಹಾಗೂ ರಜನಿ ಭಟ್ ದಂಪತಿಗಳ ಪುತ್ರನಾದ ಬಿ ಈಶ್ವರ ಪ್ರಸನ್ನ ಇವರಿಗೆ ಬಿಎನ್‌ ವೈಎಸ್ ನಲ್ಲಿ 1454 ಹಾಗೂ ಅಗ್ರಿ ಬಿಎಸ್ಸಿ ಯಲ್ಲಿ 895 ನೇ ರ್ಯಾಂಕ್ ಲಭಿಸಿದೆ.

ಈಶ್ವರ ಪ್ರಸನ್ನ 

ಬೆಟ್ಟಂಪಾಡಿ ಮಿತ್ತಡ್ಕದ ಸೀತಾರಾಮ ಗೌಡ ಹಾಗೂ ಸುಂದರಿ ಇವರ ಪುತ್ರನಾದ ಸಾಕ್ಷಾತ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1356 ನೇ ರ್ಯಾಂಕ್ ಲಭಿಸಿದೆ.

Advertisement

ಸಾಕ್ಷತ್ ಎಸ್‌ ಎಮ್

ಕೆದಿಲದ ರಾಮಚಂದ್ರ ರಾವ್ ಹಾಗೂ ಗೀತಾ ರಾವ್ ಇವರ ಪುತ್ರನಾದ ವಿಜಿತ್ ಕೃಷ್ಣ ಐತಾಳ್ ಇವರಿಗೆ ಬಿಎನ್‌ ವೈಎಸ್ನಲ್ಲಿ 1082 ನೇ ರ್ಯಾಂಕ್ ಲಭಿಸಿದೆ.

ವಿಜಿತ್‌ ಕೃಷ್ಣ ಐತಾಳ್

Advertisement

ಅತ್ಯುನ್ನತ ಸಾಧನೆ ಮಾಡಿ ಕಾಲೇಜಿಗೆ ಹಾಗೂ ಪುತ್ತೂರಿಗೆ ಕೀರ್ತಿಯನ್ನು ತಂದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

6 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

7 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

11 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

15 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

15 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

23 hours ago