Advertisement
ಸುದ್ದಿಗಳು

ಸಿಇಟಿ 2020 : ಅತ್ಯುತ್ತಮ ಸಾಧನೆ ಮಾಡಿದ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

Share

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ 2020 ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಗೌರೀಶ್ ಕಜಂಪಾಡಿ ಇವರು ಇಂಜಿನಿಯರಿಂಗ್‌ನಲ್ಲಿ 9 ನೇ ರ್ಯಾಂಕ್ ಹಾಗೂ ಫಾರ್ಮಾದಲ್ಲಿ 10 ನೇ ರ್ಯಾಂಕ್ ಗಳಿಸಿದ್ದಾರೆ.
ಇವರು ಬಾಲರಾಜ ಕಜಂಪಾಡಿ ಹಾಗೂ ರಾಜನಂದಿನಿ ಇವರ ಪುತ್ರ.

Advertisement

ಪುತ್ತೂರಿನ ದಿನೇಶ್ ಪಾಂಗಾಳ್ ಹಾಗೂ ಸಂಧ್ಯಾ ಪಾಂಗಾಳ್ ಇವರ ಪುತ್ರನಾದ ಅಕ್ಷಯ್ ಪಾಂಗಾಳ್ ಇವರು ಇಂಜಿನಿಯರಿಂಗ್ ಬಿಎನ್‌ ವೈಎಸ್ ನಲ್ಲಿ 63,‌ ಇಂಜಿನಿಯರಿಂಗ್ ನಲ್ಲಿ 364 ಅಗ್ರಿ ಬಿಎಸ್ಸಿಯಲ್ಲಿ 39, ವೆಟರ್ನರಿಯಲ್ಲಿ 127 ಹಾಗೂ ಫಾರ್ಮಾದಲ್ಲಿ 217 ನೇ ರ್ಯಾಂಕ್ ಪಡೆದಿದ್ದಾರೆ.

Advertisement

ಅಕ್ಷಯ್‌ ಪಾಂಗಾಳ್

ಸುಳ್ಯದ ಸೂರ್ಯ ರೈ ಹಾಗೂ ಮೋಹಿನಿ ರೈ ಇವರ ಪುತ್ರಿ ನಿಶಾ ಎಮ್ ಎಸ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1226 ನೇ ರ್ಯಾಂಕ್ ಲಭಿಸಿದೆ.

Advertisement

ನಿಶಾ. ಎಮ್‌ ಎಸ್

Advertisement

ಡಾಕ್ಟರ್ ಸುಬ್ರಹ್ಮಣ್ಯ ಕೆ ಹಾಗೂ ರೇವತಿ ಎಮ್ ಬಿ ದಂಪತಿಗಳ ಪುತ್ರಿಯಾದ ಪುತ್ತೂರಿನ ಶಮಾ ಕೆ ಇವರಿಗೆ ಬಿಎನ್‌ ವೈಎಸ್ ನಲ್ಲಿ 1220 ಹಾಗೂ ಅಗ್ರಿ ಬಿಎಸ್ಸಿಯಲ್ಲಿ  1033 ನೇ ರ್ಯಾಂಕ್ ಲಭಿಸಿದೆ.

Advertisement

ಶಮಾ ಕೆ

ವೀರಕಂಬದ ನಾರಾಯಣ ಭಟ್ ಹಾಗೂ ರಜನಿ ಭಟ್ ದಂಪತಿಗಳ ಪುತ್ರನಾದ ಬಿ ಈಶ್ವರ ಪ್ರಸನ್ನ ಇವರಿಗೆ ಬಿಎನ್‌ ವೈಎಸ್ ನಲ್ಲಿ 1454 ಹಾಗೂ ಅಗ್ರಿ ಬಿಎಸ್ಸಿ ಯಲ್ಲಿ 895 ನೇ ರ್ಯಾಂಕ್ ಲಭಿಸಿದೆ.

Advertisement

ಈಶ್ವರ ಪ್ರಸನ್ನ 

Advertisement

ಬೆಟ್ಟಂಪಾಡಿ ಮಿತ್ತಡ್ಕದ ಸೀತಾರಾಮ ಗೌಡ ಹಾಗೂ ಸುಂದರಿ ಇವರ ಪುತ್ರನಾದ ಸಾಕ್ಷಾತ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1356 ನೇ ರ್ಯಾಂಕ್ ಲಭಿಸಿದೆ.

Advertisement

ಸಾಕ್ಷತ್ ಎಸ್‌ ಎಮ್

ಕೆದಿಲದ ರಾಮಚಂದ್ರ ರಾವ್ ಹಾಗೂ ಗೀತಾ ರಾವ್ ಇವರ ಪುತ್ರನಾದ ವಿಜಿತ್ ಕೃಷ್ಣ ಐತಾಳ್ ಇವರಿಗೆ ಬಿಎನ್‌ ವೈಎಸ್ನಲ್ಲಿ 1082 ನೇ ರ್ಯಾಂಕ್ ಲಭಿಸಿದೆ.

Advertisement

ವಿಜಿತ್‌ ಕೃಷ್ಣ ಐತಾಳ್

Advertisement

ಅತ್ಯುನ್ನತ ಸಾಧನೆ ಮಾಡಿ ಕಾಲೇಜಿಗೆ ಹಾಗೂ ಪುತ್ತೂರಿಗೆ ಕೀರ್ತಿಯನ್ನು ತಂದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

21 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

23 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago