Advertisement
ಸುದ್ದಿಗಳು

ಸಿಇಟಿ 2020 : ಅತ್ಯುತ್ತಮ ಸಾಧನೆ ಮಾಡಿದ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

Share

ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ 2020 ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಗೌರೀಶ್ ಕಜಂಪಾಡಿ ಇವರು ಇಂಜಿನಿಯರಿಂಗ್‌ನಲ್ಲಿ 9 ನೇ ರ್ಯಾಂಕ್ ಹಾಗೂ ಫಾರ್ಮಾದಲ್ಲಿ 10 ನೇ ರ್ಯಾಂಕ್ ಗಳಿಸಿದ್ದಾರೆ.
ಇವರು ಬಾಲರಾಜ ಕಜಂಪಾಡಿ ಹಾಗೂ ರಾಜನಂದಿನಿ ಇವರ ಪುತ್ರ.

ಪುತ್ತೂರಿನ ದಿನೇಶ್ ಪಾಂಗಾಳ್ ಹಾಗೂ ಸಂಧ್ಯಾ ಪಾಂಗಾಳ್ ಇವರ ಪುತ್ರನಾದ ಅಕ್ಷಯ್ ಪಾಂಗಾಳ್ ಇವರು ಇಂಜಿನಿಯರಿಂಗ್ ಬಿಎನ್‌ ವೈಎಸ್ ನಲ್ಲಿ 63,‌ ಇಂಜಿನಿಯರಿಂಗ್ ನಲ್ಲಿ 364 ಅಗ್ರಿ ಬಿಎಸ್ಸಿಯಲ್ಲಿ 39, ವೆಟರ್ನರಿಯಲ್ಲಿ 127 ಹಾಗೂ ಫಾರ್ಮಾದಲ್ಲಿ 217 ನೇ ರ್ಯಾಂಕ್ ಪಡೆದಿದ್ದಾರೆ.

ಅಕ್ಷಯ್‌ ಪಾಂಗಾಳ್

ಸುಳ್ಯದ ಸೂರ್ಯ ರೈ ಹಾಗೂ ಮೋಹಿನಿ ರೈ ಇವರ ಪುತ್ರಿ ನಿಶಾ ಎಮ್ ಎಸ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1226 ನೇ ರ್ಯಾಂಕ್ ಲಭಿಸಿದೆ.

ನಿಶಾ. ಎಮ್‌ ಎಸ್

ಡಾಕ್ಟರ್ ಸುಬ್ರಹ್ಮಣ್ಯ ಕೆ ಹಾಗೂ ರೇವತಿ ಎಮ್ ಬಿ ದಂಪತಿಗಳ ಪುತ್ರಿಯಾದ ಪುತ್ತೂರಿನ ಶಮಾ ಕೆ ಇವರಿಗೆ ಬಿಎನ್‌ ವೈಎಸ್ ನಲ್ಲಿ 1220 ಹಾಗೂ ಅಗ್ರಿ ಬಿಎಸ್ಸಿಯಲ್ಲಿ  1033 ನೇ ರ್ಯಾಂಕ್ ಲಭಿಸಿದೆ.

ಶಮಾ ಕೆ

ವೀರಕಂಬದ ನಾರಾಯಣ ಭಟ್ ಹಾಗೂ ರಜನಿ ಭಟ್ ದಂಪತಿಗಳ ಪುತ್ರನಾದ ಬಿ ಈಶ್ವರ ಪ್ರಸನ್ನ ಇವರಿಗೆ ಬಿಎನ್‌ ವೈಎಸ್ ನಲ್ಲಿ 1454 ಹಾಗೂ ಅಗ್ರಿ ಬಿಎಸ್ಸಿ ಯಲ್ಲಿ 895 ನೇ ರ್ಯಾಂಕ್ ಲಭಿಸಿದೆ.

ಈಶ್ವರ ಪ್ರಸನ್ನ 

ಬೆಟ್ಟಂಪಾಡಿ ಮಿತ್ತಡ್ಕದ ಸೀತಾರಾಮ ಗೌಡ ಹಾಗೂ ಸುಂದರಿ ಇವರ ಪುತ್ರನಾದ ಸಾಕ್ಷಾತ್ ಇವರಿಗೆ ಇಂಜಿನಿಯರಿಂಗ್ ನಲ್ಲಿ 1356 ನೇ ರ್ಯಾಂಕ್ ಲಭಿಸಿದೆ.

ಸಾಕ್ಷತ್ ಎಸ್‌ ಎಮ್

ಕೆದಿಲದ ರಾಮಚಂದ್ರ ರಾವ್ ಹಾಗೂ ಗೀತಾ ರಾವ್ ಇವರ ಪುತ್ರನಾದ ವಿಜಿತ್ ಕೃಷ್ಣ ಐತಾಳ್ ಇವರಿಗೆ ಬಿಎನ್‌ ವೈಎಸ್ನಲ್ಲಿ 1082 ನೇ ರ್ಯಾಂಕ್ ಲಭಿಸಿದೆ.

ವಿಜಿತ್‌ ಕೃಷ್ಣ ಐತಾಳ್

ಅತ್ಯುನ್ನತ ಸಾಧನೆ ಮಾಡಿ ಕಾಲೇಜಿಗೆ ಹಾಗೂ ಪುತ್ತೂರಿಗೆ ಕೀರ್ತಿಯನ್ನು ತಂದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

11 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago