ಸುದ್ದಿಗಳು

ಸಿಇಟಿ 2020 ಫಲಿತಾಂಶ : ಟಾಪ್ 200ರಲ್ಲಿ ಅತ್ಯಂತ ಹೆಚ್ಚು ರ್ಯಾಂಕ್ ಗಳಿಸಿ ಪುತ್ತೂರಿನಲ್ಲಿ ಮೊದಲ ಸ್ಥಾನದತ್ತ ಅಂಬಿಕಾ

Share

ಪುತ್ತೂರು: 2020ನೇ ಸಾಲಿನ ಸಿಇಟಿಯಲ್ಲಿ ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಮೊದಲ 200ರಲ್ಲಿ 6 ರ್ಯಾಂಕ್‍ಗಳನ್ನು ಗಳಿಸುವುದರೊಂದಿಗೆ ಮೊದಲ 500ರಲ್ಲಿ 8 ರ್ಯಾಂಕ್‍ಗಳು ಹಾಗೂ ಮೊದಲ 1000ದಲ್ಲಿ 14 ರ್ಯಾಂಕ್‍ಗಳನ್ನು ಪಡೆದುಕೊಂಡಿರುತ್ತಾರೆ.

Advertisement
Advertisement
ನದೀಮ್.‌ ಡಿ.ಕೆ

 

ಶ್ರೀಜಿತ್.‌ ಎಮ್
ಸಮರ್ಥ್‌ ಕುಮಾರ್‌ ಶೆಟ್ಟಿ

 

ಆದರ್ಶ. ಎಮ್

 

ಅಗ್ರಿ ಬಿ.ಎಸ್ಸಿ. ವಿಭಾಗದಲ್ಲಿ ಶ್ರೀಹರಿ 145ನೇ ರ್ಯಾಂಕ್ (ಇಂಜಿನಿಯರಿಂಗ್ 730ನೇ ರ್ಯಾಂಕ್) ಗಳಿಸಿ ವಿದ್ಯಾಲಯಕ್ಕೆ ಪ್ರಥಮ ಸ್ಥಾನಿಯಾಗಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ನದೀಮ್ ಡಿ.ಕೆ. 357ನೇ ರ್ಯಾಂಕ್ (ಅಗ್ರಿ ಬಿ.ಎಸ್ಸಿ. 163ನೇ ರ್ಯಾಂಕ್) ಪಡೆದು ಟಾಪರ್ ಎನಿಸಿಕೊಂಡಿದ್ದಾನೆ. ವಿದ್ಯಾರ್ಥಿಗಳಾದ ಶ್ರೀಜಿತ್ ಎಮ್ (ಅಗ್ರಿ ಬಿ.ಎಸ್ಸಿ. 158ನೇ ರ್ಯಾಂಕ್, ಇಂಜಿನಿಯರಿಂಗ್ 455ನೇ ರ್ಯಾಂಕ್), ಸಮರ್ಥ್ ಕುಮಾರ್ ಶೆಟ್ಟಿ (ಇಂಜಿನಿಯರಿಂಗ್ 697ನೇ ರ್ಯಾಂಕ್), ಆದರ್ಶ್ ಎಂ. (ಅಗ್ರಿ ಬಿ.ಎಸ್ಸಿ. 796ನೇ ರ್ಯಾಂಕ್) ಹಾಗೂ ದೀಕ್ಷಾ ಡಿ.ಎಸ್. (ಅಗ್ರಿ ಬಿ.ಎಸ್ಸಿ. 868ನೇ ರ್ಯಾಂಕ್) ವಿದ್ಯಾಲಯದ ಇತರ ಸಾಧಕ ವಿದ್ಯಾರ್ಥಿಗಳಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಸಂಚಾಲಕರು, ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Advertisement
ದೀಕ್ಷಾ. ಡಿ. ಎಸ್

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 hour ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

1 hour ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

2 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

2 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

2 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

2 hours ago