ಸುಳ್ಯ: ಶೀಘ್ರವೇ ಸರಕಾರಿ ಶಾಲೆಗಳಲ್ಲಿ ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಘೋಷಿಸಿಕೊಂಡಿದ್ದಾರೆ. ಇದಕ್ಕೆ ಸುಳ್ಯ ತಾಲೂಕಿನ ಗಡಿ ಗ್ರಾಮದ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುವಂತೆ ಸುಳ್ಯದ ವಕೀಲ ಧರ್ಮಪಾಲ ಕೊಯಿಂಗಾಜೆ ಇದಕ್ಕೆ ಪ್ರತಿಕ್ರಿಯೆ ನೀಡುವ ಮೂಲಕ ಸಿಎಂ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಜನರೊಂದಿಗೆ ಬೆರೆಯಲು ಅವರ ಸಮಸ್ಯೆಗಳನ್ನು ತಿಳಿಯಲು, ಸರಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್ ಗೆ ಪ್ರತಿಕ್ರಿಯೆ ಮಾಡಿರುವ ಧರ್ಮಪಾಲ ಅವರು ಸುಳ್ಯಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…