ಸುಳ್ಯ: ಶೀಘ್ರವೇ ಸರಕಾರಿ ಶಾಲೆಗಳಲ್ಲಿ ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಘೋಷಿಸಿಕೊಂಡಿದ್ದಾರೆ. ಇದಕ್ಕೆ ಸುಳ್ಯ ತಾಲೂಕಿನ ಗಡಿ ಗ್ರಾಮದ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುವಂತೆ ಸುಳ್ಯದ ವಕೀಲ ಧರ್ಮಪಾಲ ಕೊಯಿಂಗಾಜೆ ಇದಕ್ಕೆ ಪ್ರತಿಕ್ರಿಯೆ ನೀಡುವ ಮೂಲಕ ಸಿಎಂ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಜನರೊಂದಿಗೆ ಬೆರೆಯಲು ಅವರ ಸಮಸ್ಯೆಗಳನ್ನು ತಿಳಿಯಲು, ಸರಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್ ಗೆ ಪ್ರತಿಕ್ರಿಯೆ ಮಾಡಿರುವ ಧರ್ಮಪಾಲ ಅವರು ಸುಳ್ಯಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…