ಸುಳ್ಯ: ಶೀಘ್ರವೇ ಸರಕಾರಿ ಶಾಲೆಗಳಲ್ಲಿ ಗ್ರಾಮ ವಾಸ್ತವ್ಯ ಆರಂಭಿಸುವುದಾಗಿ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಘೋಷಿಸಿಕೊಂಡಿದ್ದಾರೆ. ಇದಕ್ಕೆ ಸುಳ್ಯ ತಾಲೂಕಿನ ಗಡಿ ಗ್ರಾಮದ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುವಂತೆ ಸುಳ್ಯದ ವಕೀಲ ಧರ್ಮಪಾಲ ಕೊಯಿಂಗಾಜೆ ಇದಕ್ಕೆ ಪ್ರತಿಕ್ರಿಯೆ ನೀಡುವ ಮೂಲಕ ಸಿಎಂ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಜನರೊಂದಿಗೆ ಬೆರೆಯಲು ಅವರ ಸಮಸ್ಯೆಗಳನ್ನು ತಿಳಿಯಲು, ಸರಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್ ಗೆ ಪ್ರತಿಕ್ರಿಯೆ ಮಾಡಿರುವ ಧರ್ಮಪಾಲ ಅವರು ಸುಳ್ಯಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…