ಸಿಎಎ ವಿರುದ್ಧ ಹೋರಾಟದಲ್ಲಿ ಪಾಕಿಸ್ತಾನ ಪರ ಘೋಷಣೆ: ಸಮಗ್ರ ತನಿಖೆಗೆ ಸುಬ್ರಹ್ಮಣ್ಯದಲ್ಲಿ ಎಬಿವಿಪಿಯಿಂದ ಆಗ್ರಹ

February 24, 2020
7:26 PM

ಸುಬ್ರಹ್ಮಣ್ಯ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎಗೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ದೇಶದ್ರೋಹಿ ಅಮೂಲ್ಯಳ ಹೇಳಿಕೆಯನ್ನು ವಿರೋಧಿಸಿ ಇಂದು ಅ.ಭಾ.ವಿ.ಪ ಕುಕ್ಕೆ ಸುಬ್ರಹ್ಮಣ್ಯದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

ಲೋಹಿತ್ ಮುಚ್ಚಾರ ಹಾಗೂ ನವೀನ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಅಮುಲ್ಯಳಿಗೆ ಹಾಗೂ ಅವಳ ಹಿಂದೆ ನಿಂತಿರುವ ಅನೇಕ ಕಾಣದ ಕೈಗಳ ಬಗ್ಗೆ ಪ್ರಾಮಾಣಿಕ ತನಿಕೆ ಕೈಗೊಂಡು ಕಠಿಣ ಶಿಕ್ಷೆ ಆಗಬೇಕೆಂದು ರಾಜ್ಯ ಸರ್ಕಾರಕ್ಕೆ ಹಾಗು ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror