ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಬೆಳ್ಳಾರೆ ವಲಯಕ್ಕೆ ಒಳಪಟ್ಟ ಪೆರುವಾಜೆ ಒಕ್ಕೂಟದ ಇಂಚರ ಪ್ರಗತಿಬಂಧು ಸಂಘದ ಸದಸ್ಯ ಜಯಂತ ಗೌಡ ಅವರಿಗೆ ಸಿಡ್ಬಿ ಸಮೃದ್ಧಿ ಯೋಜನೆ ವತಿಯಿಂದ ಸ್ವ ಉದ್ಯೋಗಕ್ಕಾಗಿ 3ಲಕ್ಷ ರೂಪಾಯಿ ಮಂಜೂರಾಗಿದೆ.
ಮೊತ್ತದ ಚೆಕ್ಕನ್ನು ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಫಲಾನುಭವಿಗೆ ವಿತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ಕುಮಾರ್.ರೈ, ವಲಯ ಮೇಲ್ವಿಚಾರಕ ಮುರಳಿಧರ, ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ.ಕೆ, ಸೇವಾ ಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…