ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಬೆಳ್ಳಾರೆ ವಲಯಕ್ಕೆ ಒಳಪಟ್ಟ ಪೆರುವಾಜೆ ಒಕ್ಕೂಟದ ಇಂಚರ ಪ್ರಗತಿಬಂಧು ಸಂಘದ ಸದಸ್ಯ ಜಯಂತ ಗೌಡ ಅವರಿಗೆ ಸಿಡ್ಬಿ ಸಮೃದ್ಧಿ ಯೋಜನೆ ವತಿಯಿಂದ ಸ್ವ ಉದ್ಯೋಗಕ್ಕಾಗಿ 3ಲಕ್ಷ ರೂಪಾಯಿ ಮಂಜೂರಾಗಿದೆ.
ಮೊತ್ತದ ಚೆಕ್ಕನ್ನು ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಫಲಾನುಭವಿಗೆ ವಿತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ಕುಮಾರ್.ರೈ, ವಲಯ ಮೇಲ್ವಿಚಾರಕ ಮುರಳಿಧರ, ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ.ಕೆ, ಸೇವಾ ಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…