ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಬೆಳ್ಳಾರೆ ವಲಯಕ್ಕೆ ಒಳಪಟ್ಟ ಪೆರುವಾಜೆ ಒಕ್ಕೂಟದ ಇಂಚರ ಪ್ರಗತಿಬಂಧು ಸಂಘದ ಸದಸ್ಯ ಜಯಂತ ಗೌಡ ಅವರಿಗೆ ಸಿಡ್ಬಿ ಸಮೃದ್ಧಿ ಯೋಜನೆ ವತಿಯಿಂದ ಸ್ವ ಉದ್ಯೋಗಕ್ಕಾಗಿ 3ಲಕ್ಷ ರೂಪಾಯಿ ಮಂಜೂರಾಗಿದೆ.
ಮೊತ್ತದ ಚೆಕ್ಕನ್ನು ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಫಲಾನುಭವಿಗೆ ವಿತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ಕುಮಾರ್.ರೈ, ವಲಯ ಮೇಲ್ವಿಚಾರಕ ಮುರಳಿಧರ, ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ.ಕೆ, ಸೇವಾ ಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…