ಸಿ.ಎಫ್.ಸಿ ಮಹಾಸಭೆ: ನೂತ‌ನ ಪದಾಧಿಕಾರಿಗಳ ಆಯ್ಕೆ

July 16, 2019
10:00 AM

ಸುಳ್ಯ:  ಸಿ.ಎಫ್.ಸಿ ಕಛೇರಿ ಬೊಳಿಯಮಜಲಿನಲ್ಲಿ 11ನೇ ವಾರ್ಷಿಕ ಮಹಾ ಸಭೆಯು ಸಂದೇಶ್ ಕೆ.ಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು  ಸತ್ಯನಾರಾಯಣ ಮಂಡಿಸಿದರು.

Advertisement
Advertisement

ಸಭೆಯಲ್ಲಿ 2019-20ನೇ ಸಾಲಿನ ನೂತ‌ನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುನ್ನಾಸಿರ್ ಸಿ.ಎ, ಪ್ರ.ಕಾರ್ಯದರ್ಶಿ ಬಾನುಪ್ರಕಾಶ್ ,  ಸಂಘಟನಾ ಕಾರ್ಯದರ್ಶಿ ಶಿಹಾಬುದ್ದೀನ್ ಜೆ.ಎಂ, ಕೋಶಾಧಿಕಾರಿ ಸಲಾಂ ಶಾಮ್ ಎ ಎಂ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯದರ್ಶಿ ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್, ಉಪಾಧ್ಯಕ್ಷ ಪವಾಝ್ ಎನ್ ಎ, ಜೊತೆಕಾರ್ಯದರ್ಶಿ ಖಾದರ್ ಜಟ್ಟಿಪಳ್ಳ ಹಾಗೂ ಶರೀಫ ಜಟ್ಟಿಪಳ್ಳ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಬಾತಿಷ ಜಟ್ಟಿಪಳ್ಳ , ಕ್ರೀಡಾ ಜೊತೆ ಕಾರ್ಯದರ್ಶಿಗಳಾಗಿ ಸತ್ಯ ನಾರಾಯಣ ,ರಿಯಾಝ್ ಜಾಜು ಹಾಗೂ ಸುಲೈಮಾನ್ ಬಾಷ, ಇವರು ಆಯ್ಕೆಯಾಗಿರುತ್ತಾರೆ.

ಸತ್ಯನಾರಾಯಣ  ಸ್ವಾಗತಿಸಿ ನೂತನ ಕಾರ್ಯದರ್ಶಿ ಬಾನು ಪ್ರಕಾಶ್ ವಂದಿಸಿದರು.

 

ಅಬ್ದುನ್ನಾಸಿರ್ ಸಿ ಎ
ಅಧ್ಯಕ್ಷರು

 

ಬಾನುಪ್ರಕಾಶ್, ಪ್ರ.ಕಾರ್ಯದರ್ಶಿ

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror