ಸುದ್ದಿಗಳು

ಸಿ.ಎಫ್.ಸಿ ಮಹಾಸಭೆ: ನೂತ‌ನ ಪದಾಧಿಕಾರಿಗಳ ಆಯ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:  ಸಿ.ಎಫ್.ಸಿ ಕಛೇರಿ ಬೊಳಿಯಮಜಲಿನಲ್ಲಿ 11ನೇ ವಾರ್ಷಿಕ ಮಹಾ ಸಭೆಯು ಸಂದೇಶ್ ಕೆ.ಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು  ಸತ್ಯನಾರಾಯಣ ಮಂಡಿಸಿದರು.

Advertisement
Advertisement

ಸಭೆಯಲ್ಲಿ 2019-20ನೇ ಸಾಲಿನ ನೂತ‌ನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುನ್ನಾಸಿರ್ ಸಿ.ಎ, ಪ್ರ.ಕಾರ್ಯದರ್ಶಿ ಬಾನುಪ್ರಕಾಶ್ ,  ಸಂಘಟನಾ ಕಾರ್ಯದರ್ಶಿ ಶಿಹಾಬುದ್ದೀನ್ ಜೆ.ಎಂ, ಕೋಶಾಧಿಕಾರಿ ಸಲಾಂ ಶಾಮ್ ಎ ಎಂ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯದರ್ಶಿ ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್, ಉಪಾಧ್ಯಕ್ಷ ಪವಾಝ್ ಎನ್ ಎ, ಜೊತೆಕಾರ್ಯದರ್ಶಿ ಖಾದರ್ ಜಟ್ಟಿಪಳ್ಳ ಹಾಗೂ ಶರೀಫ ಜಟ್ಟಿಪಳ್ಳ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಬಾತಿಷ ಜಟ್ಟಿಪಳ್ಳ , ಕ್ರೀಡಾ ಜೊತೆ ಕಾರ್ಯದರ್ಶಿಗಳಾಗಿ ಸತ್ಯ ನಾರಾಯಣ ,ರಿಯಾಝ್ ಜಾಜು ಹಾಗೂ ಸುಲೈಮಾನ್ ಬಾಷ, ಇವರು ಆಯ್ಕೆಯಾಗಿರುತ್ತಾರೆ.

ಸತ್ಯನಾರಾಯಣ  ಸ್ವಾಗತಿಸಿ ನೂತನ ಕಾರ್ಯದರ್ಶಿ ಬಾನು ಪ್ರಕಾಶ್ ವಂದಿಸಿದರು.

 

ಅಬ್ದುನ್ನಾಸಿರ್ ಸಿ ಎ
ಅಧ್ಯಕ್ಷರು

 

Advertisement
ಬಾನುಪ್ರಕಾಶ್, ಪ್ರ.ಕಾರ್ಯದರ್ಶಿ

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

4 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

11 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

11 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

18 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

19 hours ago