ಅಬ್ದುನ್ನಾಸಿರ್ ಸಿ ಎ ಅಧ್ಯಕ್ಷರು
ಸುಳ್ಯ: ಸಿ.ಎಫ್.ಸಿ ಕಛೇರಿ ಬೊಳಿಯಮಜಲಿನಲ್ಲಿ 11ನೇ ವಾರ್ಷಿಕ ಮಹಾ ಸಭೆಯು ಸಂದೇಶ್ ಕೆ.ಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು ಸತ್ಯನಾರಾಯಣ ಮಂಡಿಸಿದರು.
ಸಭೆಯಲ್ಲಿ 2019-20ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುನ್ನಾಸಿರ್ ಸಿ.ಎ, ಪ್ರ.ಕಾರ್ಯದರ್ಶಿ ಬಾನುಪ್ರಕಾಶ್ , ಸಂಘಟನಾ ಕಾರ್ಯದರ್ಶಿ ಶಿಹಾಬುದ್ದೀನ್ ಜೆ.ಎಂ, ಕೋಶಾಧಿಕಾರಿ ಸಲಾಂ ಶಾಮ್ ಎ ಎಂ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯದರ್ಶಿ ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್, ಉಪಾಧ್ಯಕ್ಷ ಪವಾಝ್ ಎನ್ ಎ, ಜೊತೆಕಾರ್ಯದರ್ಶಿ ಖಾದರ್ ಜಟ್ಟಿಪಳ್ಳ ಹಾಗೂ ಶರೀಫ ಜಟ್ಟಿಪಳ್ಳ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಬಾತಿಷ ಜಟ್ಟಿಪಳ್ಳ , ಕ್ರೀಡಾ ಜೊತೆ ಕಾರ್ಯದರ್ಶಿಗಳಾಗಿ ಸತ್ಯ ನಾರಾಯಣ ,ರಿಯಾಝ್ ಜಾಜು ಹಾಗೂ ಸುಲೈಮಾನ್ ಬಾಷ, ಇವರು ಆಯ್ಕೆಯಾಗಿರುತ್ತಾರೆ.
ಸತ್ಯನಾರಾಯಣ ಸ್ವಾಗತಿಸಿ ನೂತನ ಕಾರ್ಯದರ್ಶಿ ಬಾನು ಪ್ರಕಾಶ್ ವಂದಿಸಿದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…