ಅಬ್ದುನ್ನಾಸಿರ್ ಸಿ ಎ ಅಧ್ಯಕ್ಷರು
ಸುಳ್ಯ: ಸಿ.ಎಫ್.ಸಿ ಕಛೇರಿ ಬೊಳಿಯಮಜಲಿನಲ್ಲಿ 11ನೇ ವಾರ್ಷಿಕ ಮಹಾ ಸಭೆಯು ಸಂದೇಶ್ ಕೆ.ಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು ಸತ್ಯನಾರಾಯಣ ಮಂಡಿಸಿದರು.
ಸಭೆಯಲ್ಲಿ 2019-20ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುನ್ನಾಸಿರ್ ಸಿ.ಎ, ಪ್ರ.ಕಾರ್ಯದರ್ಶಿ ಬಾನುಪ್ರಕಾಶ್ , ಸಂಘಟನಾ ಕಾರ್ಯದರ್ಶಿ ಶಿಹಾಬುದ್ದೀನ್ ಜೆ.ಎಂ, ಕೋಶಾಧಿಕಾರಿ ಸಲಾಂ ಶಾಮ್ ಎ ಎಂ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯದರ್ಶಿ ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್, ಉಪಾಧ್ಯಕ್ಷ ಪವಾಝ್ ಎನ್ ಎ, ಜೊತೆಕಾರ್ಯದರ್ಶಿ ಖಾದರ್ ಜಟ್ಟಿಪಳ್ಳ ಹಾಗೂ ಶರೀಫ ಜಟ್ಟಿಪಳ್ಳ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಬಾತಿಷ ಜಟ್ಟಿಪಳ್ಳ , ಕ್ರೀಡಾ ಜೊತೆ ಕಾರ್ಯದರ್ಶಿಗಳಾಗಿ ಸತ್ಯ ನಾರಾಯಣ ,ರಿಯಾಝ್ ಜಾಜು ಹಾಗೂ ಸುಲೈಮಾನ್ ಬಾಷ, ಇವರು ಆಯ್ಕೆಯಾಗಿರುತ್ತಾರೆ.
ಸತ್ಯನಾರಾಯಣ ಸ್ವಾಗತಿಸಿ ನೂತನ ಕಾರ್ಯದರ್ಶಿ ಬಾನು ಪ್ರಕಾಶ್ ವಂದಿಸಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…