Advertisement
ಸುದ್ದಿಗಳು

ಸಿ.ಎಫ್.ಸಿ ಮಹಾಸಭೆ: ನೂತ‌ನ ಪದಾಧಿಕಾರಿಗಳ ಆಯ್ಕೆ

Share

ಸುಳ್ಯ:  ಸಿ.ಎಫ್.ಸಿ ಕಛೇರಿ ಬೊಳಿಯಮಜಲಿನಲ್ಲಿ 11ನೇ ವಾರ್ಷಿಕ ಮಹಾ ಸಭೆಯು ಸಂದೇಶ್ ಕೆ.ಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು  ಸತ್ಯನಾರಾಯಣ ಮಂಡಿಸಿದರು.

ಸಭೆಯಲ್ಲಿ 2019-20ನೇ ಸಾಲಿನ ನೂತ‌ನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುನ್ನಾಸಿರ್ ಸಿ.ಎ, ಪ್ರ.ಕಾರ್ಯದರ್ಶಿ ಬಾನುಪ್ರಕಾಶ್ ,  ಸಂಘಟನಾ ಕಾರ್ಯದರ್ಶಿ ಶಿಹಾಬುದ್ದೀನ್ ಜೆ.ಎಂ, ಕೋಶಾಧಿಕಾರಿ ಸಲಾಂ ಶಾಮ್ ಎ ಎಂ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯದರ್ಶಿ ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್, ಉಪಾಧ್ಯಕ್ಷ ಪವಾಝ್ ಎನ್ ಎ, ಜೊತೆಕಾರ್ಯದರ್ಶಿ ಖಾದರ್ ಜಟ್ಟಿಪಳ್ಳ ಹಾಗೂ ಶರೀಫ ಜಟ್ಟಿಪಳ್ಳ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಬಾತಿಷ ಜಟ್ಟಿಪಳ್ಳ , ಕ್ರೀಡಾ ಜೊತೆ ಕಾರ್ಯದರ್ಶಿಗಳಾಗಿ ಸತ್ಯ ನಾರಾಯಣ ,ರಿಯಾಝ್ ಜಾಜು ಹಾಗೂ ಸುಲೈಮಾನ್ ಬಾಷ, ಇವರು ಆಯ್ಕೆಯಾಗಿರುತ್ತಾರೆ.

ಸತ್ಯನಾರಾಯಣ  ಸ್ವಾಗತಿಸಿ ನೂತನ ಕಾರ್ಯದರ್ಶಿ ಬಾನು ಪ್ರಕಾಶ್ ವಂದಿಸಿದರು.

 

ಅಬ್ದುನ್ನಾಸಿರ್ ಸಿ ಎ
ಅಧ್ಯಕ್ಷರು

 

ಬಾನುಪ್ರಕಾಶ್, ಪ್ರ.ಕಾರ್ಯದರ್ಶಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago