ಅಬ್ದುನ್ನಾಸಿರ್ ಸಿ ಎ ಅಧ್ಯಕ್ಷರು
ಸುಳ್ಯ: ಸಿ.ಎಫ್.ಸಿ ಕಛೇರಿ ಬೊಳಿಯಮಜಲಿನಲ್ಲಿ 11ನೇ ವಾರ್ಷಿಕ ಮಹಾ ಸಭೆಯು ಸಂದೇಶ್ ಕೆ.ಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು ಸತ್ಯನಾರಾಯಣ ಮಂಡಿಸಿದರು.
ಸಭೆಯಲ್ಲಿ 2019-20ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುನ್ನಾಸಿರ್ ಸಿ.ಎ, ಪ್ರ.ಕಾರ್ಯದರ್ಶಿ ಬಾನುಪ್ರಕಾಶ್ , ಸಂಘಟನಾ ಕಾರ್ಯದರ್ಶಿ ಶಿಹಾಬುದ್ದೀನ್ ಜೆ.ಎಂ, ಕೋಶಾಧಿಕಾರಿ ಸಲಾಂ ಶಾಮ್ ಎ ಎಂ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯದರ್ಶಿ ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್, ಉಪಾಧ್ಯಕ್ಷ ಪವಾಝ್ ಎನ್ ಎ, ಜೊತೆಕಾರ್ಯದರ್ಶಿ ಖಾದರ್ ಜಟ್ಟಿಪಳ್ಳ ಹಾಗೂ ಶರೀಫ ಜಟ್ಟಿಪಳ್ಳ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಬಾತಿಷ ಜಟ್ಟಿಪಳ್ಳ , ಕ್ರೀಡಾ ಜೊತೆ ಕಾರ್ಯದರ್ಶಿಗಳಾಗಿ ಸತ್ಯ ನಾರಾಯಣ ,ರಿಯಾಝ್ ಜಾಜು ಹಾಗೂ ಸುಲೈಮಾನ್ ಬಾಷ, ಇವರು ಆಯ್ಕೆಯಾಗಿರುತ್ತಾರೆ.
ಸತ್ಯನಾರಾಯಣ ಸ್ವಾಗತಿಸಿ ನೂತನ ಕಾರ್ಯದರ್ಶಿ ಬಾನು ಪ್ರಕಾಶ್ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…