ಅಬ್ದುನ್ನಾಸಿರ್ ಸಿ ಎ ಅಧ್ಯಕ್ಷರು
ಸುಳ್ಯ: ಸಿ.ಎಫ್.ಸಿ ಕಛೇರಿ ಬೊಳಿಯಮಜಲಿನಲ್ಲಿ 11ನೇ ವಾರ್ಷಿಕ ಮಹಾ ಸಭೆಯು ಸಂದೇಶ್ ಕೆ.ಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರವನ್ನು ಸತ್ಯನಾರಾಯಣ ಮಂಡಿಸಿದರು.
ಸಭೆಯಲ್ಲಿ 2019-20ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುನ್ನಾಸಿರ್ ಸಿ.ಎ, ಪ್ರ.ಕಾರ್ಯದರ್ಶಿ ಬಾನುಪ್ರಕಾಶ್ , ಸಂಘಟನಾ ಕಾರ್ಯದರ್ಶಿ ಶಿಹಾಬುದ್ದೀನ್ ಜೆ.ಎಂ, ಕೋಶಾಧಿಕಾರಿ ಸಲಾಂ ಶಾಮ್ ಎ ಎಂ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯದರ್ಶಿ ರಹ್ಮಾನ್ ಕೆ.ಎ, ಕ್ರೀಡಾ ಕಾರ್ಯದರ್ಶಿ ಇಮ್ರಾನ್ ಬಾರಿಕ್ಕಾಡ್, ಉಪಾಧ್ಯಕ್ಷ ಪವಾಝ್ ಎನ್ ಎ, ಜೊತೆಕಾರ್ಯದರ್ಶಿ ಖಾದರ್ ಜಟ್ಟಿಪಳ್ಳ ಹಾಗೂ ಶರೀಫ ಜಟ್ಟಿಪಳ್ಳ, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಬಾತಿಷ ಜಟ್ಟಿಪಳ್ಳ , ಕ್ರೀಡಾ ಜೊತೆ ಕಾರ್ಯದರ್ಶಿಗಳಾಗಿ ಸತ್ಯ ನಾರಾಯಣ ,ರಿಯಾಝ್ ಜಾಜು ಹಾಗೂ ಸುಲೈಮಾನ್ ಬಾಷ, ಇವರು ಆಯ್ಕೆಯಾಗಿರುತ್ತಾರೆ.
ಸತ್ಯನಾರಾಯಣ ಸ್ವಾಗತಿಸಿ ನೂತನ ಕಾರ್ಯದರ್ಶಿ ಬಾನು ಪ್ರಕಾಶ್ ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…