ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ

January 22, 2020
10:22 PM

ಸುಳ್ಯ: ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ಅಶ್ವಿತಾ ಮೋಹನ್ 2019ನೇ ಸಾಲಿನ ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ.

Advertisement
Advertisement

ಸುಳ್ಯದ ಹಾಸನಡ್ಕ ಮತ್ತು ಕುಕ್ಕುಜಡ್ಕ ಪ್ರಾಥಮಿಕ, ಕೆವಿಜಿ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿ ಹೈಸ್ಕೂಲ್, ಮೂಡುಬಿದರೆ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪೂರೈಸಿದ್ದಾರೆ. ಇವರು ಮಂಗಳೂರು ಸಂಧ್ಯಾ ಸಂಸ್ಥೆಯಲ್ಲಿ ತರಬೇತಿ ಪಡೆದು ಸುಳ್ಯದ ಭಟ್ ಅಸೋಸಿಯೇಟ್ಸ್ ಮತ್ತು ಮಂಗಳೂರಿನ ಮೊಗೆರಾಯ ರತ್ನಂ ಆಂಡ್ ಕಂಪನಿಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಇವರು ಅಮರಮೂಡ್ನೂರು ಅಲಂಗೂರು ದಿ.ಮೋಹನ್ ಮತ್ತು ಸುಕುಮಾರಿ ಮೋಹನ್ ದಂಪತಿ ಪುತ್ರಿ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು
June 13, 2025
9:29 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |
June 13, 2025
1:47 PM
by: ಸಾಯಿಶೇಖರ್ ಕರಿಕಳ
ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |
June 13, 2025
7:35 AM
by: The Rural Mirror ಸುದ್ದಿಜಾಲ
ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ
June 13, 2025
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group