ಸುಳ್ಯ: ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ಅಶ್ವಿತಾ ಮೋಹನ್ 2019ನೇ ಸಾಲಿನ ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ.
ಸುಳ್ಯದ ಹಾಸನಡ್ಕ ಮತ್ತು ಕುಕ್ಕುಜಡ್ಕ ಪ್ರಾಥಮಿಕ, ಕೆವಿಜಿ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿ ಹೈಸ್ಕೂಲ್, ಮೂಡುಬಿದರೆ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪೂರೈಸಿದ್ದಾರೆ. ಇವರು ಮಂಗಳೂರು ಸಂಧ್ಯಾ ಸಂಸ್ಥೆಯಲ್ಲಿ ತರಬೇತಿ ಪಡೆದು ಸುಳ್ಯದ ಭಟ್ ಅಸೋಸಿಯೇಟ್ಸ್ ಮತ್ತು ಮಂಗಳೂರಿನ ಮೊಗೆರಾಯ ರತ್ನಂ ಆಂಡ್ ಕಂಪನಿಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಇವರು ಅಮರಮೂಡ್ನೂರು ಅಲಂಗೂರು ದಿ.ಮೋಹನ್ ಮತ್ತು ಸುಕುಮಾರಿ ಮೋಹನ್ ದಂಪತಿ ಪುತ್ರಿ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…