ಸುಳ್ಯ: ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ಅಶ್ವಿತಾ ಮೋಹನ್ 2019ನೇ ಸಾಲಿನ ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ.
ಸುಳ್ಯದ ಹಾಸನಡ್ಕ ಮತ್ತು ಕುಕ್ಕುಜಡ್ಕ ಪ್ರಾಥಮಿಕ, ಕೆವಿಜಿ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿ ಹೈಸ್ಕೂಲ್, ಮೂಡುಬಿದರೆ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪೂರೈಸಿದ್ದಾರೆ. ಇವರು ಮಂಗಳೂರು ಸಂಧ್ಯಾ ಸಂಸ್ಥೆಯಲ್ಲಿ ತರಬೇತಿ ಪಡೆದು ಸುಳ್ಯದ ಭಟ್ ಅಸೋಸಿಯೇಟ್ಸ್ ಮತ್ತು ಮಂಗಳೂರಿನ ಮೊಗೆರಾಯ ರತ್ನಂ ಆಂಡ್ ಕಂಪನಿಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಇವರು ಅಮರಮೂಡ್ನೂರು ಅಲಂಗೂರು ದಿ.ಮೋಹನ್ ಮತ್ತು ಸುಕುಮಾರಿ ಮೋಹನ್ ದಂಪತಿ ಪುತ್ರಿ.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…