ಸುಳ್ಯ: ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ಅಶ್ವಿತಾ ಮೋಹನ್ 2019ನೇ ಸಾಲಿನ ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ.
ಸುಳ್ಯದ ಹಾಸನಡ್ಕ ಮತ್ತು ಕುಕ್ಕುಜಡ್ಕ ಪ್ರಾಥಮಿಕ, ಕೆವಿಜಿ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿ ಹೈಸ್ಕೂಲ್, ಮೂಡುಬಿದರೆ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪೂರೈಸಿದ್ದಾರೆ. ಇವರು ಮಂಗಳೂರು ಸಂಧ್ಯಾ ಸಂಸ್ಥೆಯಲ್ಲಿ ತರಬೇತಿ ಪಡೆದು ಸುಳ್ಯದ ಭಟ್ ಅಸೋಸಿಯೇಟ್ಸ್ ಮತ್ತು ಮಂಗಳೂರಿನ ಮೊಗೆರಾಯ ರತ್ನಂ ಆಂಡ್ ಕಂಪನಿಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಇವರು ಅಮರಮೂಡ್ನೂರು ಅಲಂಗೂರು ದಿ.ಮೋಹನ್ ಮತ್ತು ಸುಕುಮಾರಿ ಮೋಹನ್ ದಂಪತಿ ಪುತ್ರಿ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…