ಸುಳ್ಯ: ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ಅಶ್ವಿತಾ ಮೋಹನ್ 2019ನೇ ಸಾಲಿನ ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ.
ಸುಳ್ಯದ ಹಾಸನಡ್ಕ ಮತ್ತು ಕುಕ್ಕುಜಡ್ಕ ಪ್ರಾಥಮಿಕ, ಕೆವಿಜಿ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿ ಹೈಸ್ಕೂಲ್, ಮೂಡುಬಿದರೆ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪೂರೈಸಿದ್ದಾರೆ. ಇವರು ಮಂಗಳೂರು ಸಂಧ್ಯಾ ಸಂಸ್ಥೆಯಲ್ಲಿ ತರಬೇತಿ ಪಡೆದು ಸುಳ್ಯದ ಭಟ್ ಅಸೋಸಿಯೇಟ್ಸ್ ಮತ್ತು ಮಂಗಳೂರಿನ ಮೊಗೆರಾಯ ರತ್ನಂ ಆಂಡ್ ಕಂಪನಿಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಇವರು ಅಮರಮೂಡ್ನೂರು ಅಲಂಗೂರು ದಿ.ಮೋಹನ್ ಮತ್ತು ಸುಕುಮಾರಿ ಮೋಹನ್ ದಂಪತಿ ಪುತ್ರಿ.
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…