ಸುಳ್ಯ: ಸುಳ್ಯ ತಾಲೂಕು ಅಮರ ಮುಡ್ನೂರು ಗ್ರಾಮದ ಅಶ್ವಿತಾ ಮೋಹನ್ 2019ನೇ ಸಾಲಿನ ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ.
ಸುಳ್ಯದ ಹಾಸನಡ್ಕ ಮತ್ತು ಕುಕ್ಕುಜಡ್ಕ ಪ್ರಾಥಮಿಕ, ಕೆವಿಜಿ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿ ಹೈಸ್ಕೂಲ್, ಮೂಡುಬಿದರೆ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪೂರೈಸಿದ್ದಾರೆ. ಇವರು ಮಂಗಳೂರು ಸಂಧ್ಯಾ ಸಂಸ್ಥೆಯಲ್ಲಿ ತರಬೇತಿ ಪಡೆದು ಸುಳ್ಯದ ಭಟ್ ಅಸೋಸಿಯೇಟ್ಸ್ ಮತ್ತು ಮಂಗಳೂರಿನ ಮೊಗೆರಾಯ ರತ್ನಂ ಆಂಡ್ ಕಂಪನಿಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಇವರು ಅಮರಮೂಡ್ನೂರು ಅಲಂಗೂರು ದಿ.ಮೋಹನ್ ಮತ್ತು ಸುಕುಮಾರಿ ಮೋಹನ್ ದಂಪತಿ ಪುತ್ರಿ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…