ಕೃಷಿ

ಸೀತಾ ಹೂವಿನ ಸೊಬಗು ನೋಡಿ…

Share
ಪ್ರಕೃತಿ ಪರಿಸರದಲ್ಲಿ ಮಳೆ ಬೀಳುತ್ತಿದ್ದಂತೆ ಈ ಸಸ್ಯಗಳು ಕೆಲವೇ ದಿನಗಳಲ್ಲಿ ಹೂಬಿಟ್ಟು ನಳನಳಿಸುತ್ತದೆ ಇದೊಂದು ಪರಾವಲಂಬಿ ಸಸ್ಯ ಇದನ್ನು ಸೀತಾ ಹೂ, ಸೀತೆ ದಂಡೆ ಹೂ, ಸೀತಾರಾಮ ಹೂವು, ದ್ರೌಪದಿ ಹೂ ಎಂದು ಕರೆಸಿಕೊಳ್ಳುವ ಈ ಪುಷ್ಪವು ಆರ್ಕಿಡ್ ಪ್ರಭೇದಕ್ಕೆ ಸೇರಿದೆ ಮಳೆಗಾಲದ ಆರಂಭದಲ್ಲಿಯೇ ಹೂವುಬಿಟ್ಟು ಮೈತುಂಬಿ ಕಂಗೊಳಿಸುವ ಈ ವಿನೂತನ ಹೂವು ಸುಮಾರು ಹತ್ತರಿಂದ ಹದಿನೈದು ದಿನದವರೆಗೂ ತಾಜಾತನದಿಂದ ತನ್ನ ಸೌಂದರ್ಯವನ್ನು ಪ್ರದರ್ಶಿಸುತ್ತದೆ ಒಂದೇ ಗಿಡದಲ್ಲಿ 19 ಮಿಕ್ಕಿ ಅರಳಿದ್ದು ಉತ್ತರ ಕನ್ನಡ ಜಿಲ್ಲೆಯ ಗಣಪತಿ ಹಾಸ್ಪುರ ಎಲ್ಲಾಪುರ ಅವರ ಕೈತೋಟದಲ್ಲಿ  ಅರಳಿ ಕಂಗೊಳಿಸುತ್ತಿದೆ ಇನ್ನೊಂದು ಹೂ ಮುಡಿಪು ಸುಬ್ರಹ್ಮಣ್ಯ ಭಟ್ ಅವರ ಮನೆಯ ಅಂಗಳದಲ್ಲಿ ಅರಳಿ ಕಂಗೊಳಿಸಿದ್ದು ಪ್ರಕೃತಿಯ ನೈಜ ಚಿತ್ರಣ ಇದಾಗಿದೆ.
ಬರಹ:- ನಂದನ್ ಕುಮಾರ್ ಪೆರ್ನಾಜೆ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

21 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

22 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 day ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 day ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

1 day ago