ಕಡಬ : ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ತೋಟ ಭಾನುವಾರ ಬೆಂಕಿ ಆಕಸ್ಮಿಕದಿಂದ ಸಾವಿರಾರು ರಬ್ಬರ್ ಗಿಡಗಳು ಬೆಂಕಿಗೆ ಆಹುತಿಯಾಯಿತು. ಮಧ್ಯಾಹ್ನದ ಹೊತ್ತಿಗೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿತು.
ಈ ಹಿಂದೆಯೂ ಇದೇ ರೀತಿ ಬೆಂಕಿ ಆಕಸ್ಮಿಕವಾಗಿತ್ತು. ಆ ಸಂದರ್ಭ ಸ್ಥಳೀಯರು ಬೆಂಕಿ ಹರಸಾಹಸ ಪಟ್ಟರು. ಆದರೆ ಬೆಂಕಿ ನಂದಿಸುವ ಕಾರ್ಯಾಚರಣೆಯ ವೇಳೆ ಜನರು ತೋಟದ ಬೇಲಿಯನ್ನು ಹಾನಿಗೊಳಿಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ಜನರ ಮೇಲೆ ಆರೋಪ ಹೊರಿಸಿದ ಕಾರಣದಿಂದಾಗಿ ಈ ಬಾರಿ ಸ್ಥಳೀಯರು ಬೆಂಕಿ ನಂದಿಸಲು ಹೆಚ್ಚಿನ ಮುತುವರ್ಜಿ ತೋರಿಸಲಿಲ್ಲ ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…