ಕಡಬ : ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ತೋಟ ಭಾನುವಾರ ಬೆಂಕಿ ಆಕಸ್ಮಿಕದಿಂದ ಸಾವಿರಾರು ರಬ್ಬರ್ ಗಿಡಗಳು ಬೆಂಕಿಗೆ ಆಹುತಿಯಾಯಿತು. ಮಧ್ಯಾಹ್ನದ ಹೊತ್ತಿಗೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿತು.
ಈ ಹಿಂದೆಯೂ ಇದೇ ರೀತಿ ಬೆಂಕಿ ಆಕಸ್ಮಿಕವಾಗಿತ್ತು. ಆ ಸಂದರ್ಭ ಸ್ಥಳೀಯರು ಬೆಂಕಿ ಹರಸಾಹಸ ಪಟ್ಟರು. ಆದರೆ ಬೆಂಕಿ ನಂದಿಸುವ ಕಾರ್ಯಾಚರಣೆಯ ವೇಳೆ ಜನರು ತೋಟದ ಬೇಲಿಯನ್ನು ಹಾನಿಗೊಳಿಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ಜನರ ಮೇಲೆ ಆರೋಪ ಹೊರಿಸಿದ ಕಾರಣದಿಂದಾಗಿ ಈ ಬಾರಿ ಸ್ಥಳೀಯರು ಬೆಂಕಿ ನಂದಿಸಲು ಹೆಚ್ಚಿನ ಮುತುವರ್ಜಿ ತೋರಿಸಲಿಲ್ಲ ಎನ್ನಲಾಗಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…