ಕಡಬ : ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ತೋಟ ಭಾನುವಾರ ಬೆಂಕಿ ಆಕಸ್ಮಿಕದಿಂದ ಸಾವಿರಾರು ರಬ್ಬರ್ ಗಿಡಗಳು ಬೆಂಕಿಗೆ ಆಹುತಿಯಾಯಿತು. ಮಧ್ಯಾಹ್ನದ ಹೊತ್ತಿಗೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿತು.
ಈ ಹಿಂದೆಯೂ ಇದೇ ರೀತಿ ಬೆಂಕಿ ಆಕಸ್ಮಿಕವಾಗಿತ್ತು. ಆ ಸಂದರ್ಭ ಸ್ಥಳೀಯರು ಬೆಂಕಿ ಹರಸಾಹಸ ಪಟ್ಟರು. ಆದರೆ ಬೆಂಕಿ ನಂದಿಸುವ ಕಾರ್ಯಾಚರಣೆಯ ವೇಳೆ ಜನರು ತೋಟದ ಬೇಲಿಯನ್ನು ಹಾನಿಗೊಳಿಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ಜನರ ಮೇಲೆ ಆರೋಪ ಹೊರಿಸಿದ ಕಾರಣದಿಂದಾಗಿ ಈ ಬಾರಿ ಸ್ಥಳೀಯರು ಬೆಂಕಿ ನಂದಿಸಲು ಹೆಚ್ಚಿನ ಮುತುವರ್ಜಿ ತೋರಿಸಲಿಲ್ಲ ಎನ್ನಲಾಗಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…