ಕಡಬ : ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ತೋಟ ಭಾನುವಾರ ಬೆಂಕಿ ಆಕಸ್ಮಿಕದಿಂದ ಸಾವಿರಾರು ರಬ್ಬರ್ ಗಿಡಗಳು ಬೆಂಕಿಗೆ ಆಹುತಿಯಾಯಿತು. ಮಧ್ಯಾಹ್ನದ ಹೊತ್ತಿಗೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿತು.
ಈ ಹಿಂದೆಯೂ ಇದೇ ರೀತಿ ಬೆಂಕಿ ಆಕಸ್ಮಿಕವಾಗಿತ್ತು. ಆ ಸಂದರ್ಭ ಸ್ಥಳೀಯರು ಬೆಂಕಿ ಹರಸಾಹಸ ಪಟ್ಟರು. ಆದರೆ ಬೆಂಕಿ ನಂದಿಸುವ ಕಾರ್ಯಾಚರಣೆಯ ವೇಳೆ ಜನರು ತೋಟದ ಬೇಲಿಯನ್ನು ಹಾನಿಗೊಳಿಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ಜನರ ಮೇಲೆ ಆರೋಪ ಹೊರಿಸಿದ ಕಾರಣದಿಂದಾಗಿ ಈ ಬಾರಿ ಸ್ಥಳೀಯರು ಬೆಂಕಿ ನಂದಿಸಲು ಹೆಚ್ಚಿನ ಮುತುವರ್ಜಿ ತೋರಿಸಲಿಲ್ಲ ಎನ್ನಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…