ಕಡಬ : ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ತೋಟ ಭಾನುವಾರ ಬೆಂಕಿ ಆಕಸ್ಮಿಕದಿಂದ ಸಾವಿರಾರು ರಬ್ಬರ್ ಗಿಡಗಳು ಬೆಂಕಿಗೆ ಆಹುತಿಯಾಯಿತು. ಮಧ್ಯಾಹ್ನದ ಹೊತ್ತಿಗೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿತು.
ಈ ಹಿಂದೆಯೂ ಇದೇ ರೀತಿ ಬೆಂಕಿ ಆಕಸ್ಮಿಕವಾಗಿತ್ತು. ಆ ಸಂದರ್ಭ ಸ್ಥಳೀಯರು ಬೆಂಕಿ ಹರಸಾಹಸ ಪಟ್ಟರು. ಆದರೆ ಬೆಂಕಿ ನಂದಿಸುವ ಕಾರ್ಯಾಚರಣೆಯ ವೇಳೆ ಜನರು ತೋಟದ ಬೇಲಿಯನ್ನು ಹಾನಿಗೊಳಿಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ಜನರ ಮೇಲೆ ಆರೋಪ ಹೊರಿಸಿದ ಕಾರಣದಿಂದಾಗಿ ಈ ಬಾರಿ ಸ್ಥಳೀಯರು ಬೆಂಕಿ ನಂದಿಸಲು ಹೆಚ್ಚಿನ ಮುತುವರ್ಜಿ ತೋರಿಸಲಿಲ್ಲ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…
ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…
ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…
PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…