ಕಡಬ : ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ತೋಟ ಭಾನುವಾರ ಬೆಂಕಿ ಆಕಸ್ಮಿಕದಿಂದ ಸಾವಿರಾರು ರಬ್ಬರ್ ಗಿಡಗಳು ಬೆಂಕಿಗೆ ಆಹುತಿಯಾಯಿತು. ಮಧ್ಯಾಹ್ನದ ಹೊತ್ತಿಗೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿತು.
ಈ ಹಿಂದೆಯೂ ಇದೇ ರೀತಿ ಬೆಂಕಿ ಆಕಸ್ಮಿಕವಾಗಿತ್ತು. ಆ ಸಂದರ್ಭ ಸ್ಥಳೀಯರು ಬೆಂಕಿ ಹರಸಾಹಸ ಪಟ್ಟರು. ಆದರೆ ಬೆಂಕಿ ನಂದಿಸುವ ಕಾರ್ಯಾಚರಣೆಯ ವೇಳೆ ಜನರು ತೋಟದ ಬೇಲಿಯನ್ನು ಹಾನಿಗೊಳಿಸಿದ್ದಾರೆ ಎಂದು ನಿಗಮದ ಅಧಿಕಾರಿಗಳು ಜನರ ಮೇಲೆ ಆರೋಪ ಹೊರಿಸಿದ ಕಾರಣದಿಂದಾಗಿ ಈ ಬಾರಿ ಸ್ಥಳೀಯರು ಬೆಂಕಿ ನಂದಿಸಲು ಹೆಚ್ಚಿನ ಮುತುವರ್ಜಿ ತೋರಿಸಲಿಲ್ಲ ಎನ್ನಲಾಗಿದೆ.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…