ಸುಳ್ಯ: ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ “ಏರ್ಬಸ್ ಪ್ಲೈಯುವರ್ ಐಡಿಯಾಸ್ ” ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್ ” ತಂಡವು ಗೆದ್ದು ರೂ. 20 ಲಕ್ಷ ಬಹುಮಾನವನ್ನು ಗಳಿಸಿದೆ. ಸುಜಯ್ ನಾರಾಯಣ್ ಅವರು ಪ್ರಸ್ತುತ ನೆದರ್ ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ.ಸುಬ್ರಹ್ಮಣ್ಯ ಭಟ್ ಮತ್ತು ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…