ಸುಳ್ಯ: ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ “ಏರ್ಬಸ್ ಪ್ಲೈಯುವರ್ ಐಡಿಯಾಸ್ ” ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್ ” ತಂಡವು ಗೆದ್ದು ರೂ. 20 ಲಕ್ಷ ಬಹುಮಾನವನ್ನು ಗಳಿಸಿದೆ. ಸುಜಯ್ ನಾರಾಯಣ್ ಅವರು ಪ್ರಸ್ತುತ ನೆದರ್ ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ.ಸುಬ್ರಹ್ಮಣ್ಯ ಭಟ್ ಮತ್ತು ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…