ಸುಳ್ಯ: ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ “ಏರ್ಬಸ್ ಪ್ಲೈಯುವರ್ ಐಡಿಯಾಸ್ ” ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್ ” ತಂಡವು ಗೆದ್ದು ರೂ. 20 ಲಕ್ಷ ಬಹುಮಾನವನ್ನು ಗಳಿಸಿದೆ. ಸುಜಯ್ ನಾರಾಯಣ್ ಅವರು ಪ್ರಸ್ತುತ ನೆದರ್ ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ.ಸುಬ್ರಹ್ಮಣ್ಯ ಭಟ್ ಮತ್ತು ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…