ಸುಳ್ಯ: ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ “ಏರ್ಬಸ್ ಪ್ಲೈಯುವರ್ ಐಡಿಯಾಸ್ ” ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್ ” ತಂಡವು ಗೆದ್ದು ರೂ. 20 ಲಕ್ಷ ಬಹುಮಾನವನ್ನು ಗಳಿಸಿದೆ. ಸುಜಯ್ ನಾರಾಯಣ್ ಅವರು ಪ್ರಸ್ತುತ ನೆದರ್ ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ.ಸುಬ್ರಹ್ಮಣ್ಯ ಭಟ್ ಮತ್ತು ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…