ಸುಳ್ಯ: ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ “ಏರ್ಬಸ್ ಪ್ಲೈಯುವರ್ ಐಡಿಯಾಸ್ ” ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್ ” ತಂಡವು ಗೆದ್ದು ರೂ. 20 ಲಕ್ಷ ಬಹುಮಾನವನ್ನು ಗಳಿಸಿದೆ. ಸುಜಯ್ ನಾರಾಯಣ್ ಅವರು ಪ್ರಸ್ತುತ ನೆದರ್ ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ.ಸುಬ್ರಹ್ಮಣ್ಯ ಭಟ್ ಮತ್ತು ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…