ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿಲ್ಲ. ಅನಾರೋಗ್ಯದಿಂದಾಗಿ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರಿಗೆ ಜ್ವರ, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಸಿಜಿ ಮಾಡಿರುವ ವೈದ್ಯರು ಹೃದಯ ಸಂಬಂಧಿ ಕಾಯಿಲೆಗೂ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಸುಮಾರು 20 ದಿನದಿಂದ ಸತತ ವಿಚಾರಣೆಯಿಂದಾಗಿ ಡಿ.ಕೆ.ಶಿವಕುಮಾರ್ ನಿತ್ರಾಣರಾಗಿದ್ದಾರೆ. ಹಾಗಾಗಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವುದು ಕಷ್ಟವಾಗಿದೆ. ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…