ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿಲ್ಲ. ಅನಾರೋಗ್ಯದಿಂದಾಗಿ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರಿಗೆ ಜ್ವರ, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಸಿಜಿ ಮಾಡಿರುವ ವೈದ್ಯರು ಹೃದಯ ಸಂಬಂಧಿ ಕಾಯಿಲೆಗೂ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಸುಮಾರು 20 ದಿನದಿಂದ ಸತತ ವಿಚಾರಣೆಯಿಂದಾಗಿ ಡಿ.ಕೆ.ಶಿವಕುಮಾರ್ ನಿತ್ರಾಣರಾಗಿದ್ದಾರೆ. ಹಾಗಾಗಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವುದು ಕಷ್ಟವಾಗಿದೆ. ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…