ಎಡಮಂಗಲ: ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕಟ್ಟುಬೀಡು ಸುಧೀರ್ ಕುಮಾರ್ ಶೆಟ್ಟಿಯವರಿಗೆ ಕೃಷಿ ಇಲಾಖೆ ವತಿಯಿಂದ ಕೊಡಲ್ಪಡುವ ತಾಲೂಕು ಮಟ್ಟದ ಹೈನುಗಾರಿಕಾ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಗುರುವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ನಲ್ಲಿ ನಡೆದಿದ್ದ ತಾಲೂಕು ಮಟ್ಟದ ಹೈನುಗಾರಿಕಾ ಕಾರ್ಯಕ್ರಮದಲ್ಲಿ ಇವರಿಗೆ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್. ರೈ ಪ್ರಶಸ್ತಿ ಹಾಗು ನಗದು ಬಹುಮಾನ ನೀಡಿ ಗೌರವಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.