ಎಡಮಂಗಲ: ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕಟ್ಟುಬೀಡು ಸುಧೀರ್ ಕುಮಾರ್ ಶೆಟ್ಟಿಯವರಿಗೆ ಕೃಷಿ ಇಲಾಖೆ ವತಿಯಿಂದ ಕೊಡಲ್ಪಡುವ ತಾಲೂಕು ಮಟ್ಟದ ಹೈನುಗಾರಿಕಾ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಗುರುವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ನಲ್ಲಿ ನಡೆದಿದ್ದ ತಾಲೂಕು ಮಟ್ಟದ ಹೈನುಗಾರಿಕಾ ಕಾರ್ಯಕ್ರಮದಲ್ಲಿ ಇವರಿಗೆ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್. ರೈ ಪ್ರಶಸ್ತಿ ಹಾಗು ನಗದು ಬಹುಮಾನ ನೀಡಿ ಗೌರವಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…