ಸುನಾದದಲ್ಲಿ ಗುರುಸಂಸ್ಮರಣೆ

October 19, 2019
2:48 PM

ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.

ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror