ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.
ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…