ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.
ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…