ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.
ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…