ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.
ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…