ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.
ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…