Advertisement
ಕಾರ್ಯಕ್ರಮಗಳು

ಸುನಾದದಲ್ಲಿ ಗುರುಸಂಸ್ಮರಣೆ

Share

ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.

ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

6 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

6 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

7 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

9 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

21 hours ago