ಪುತ್ತೂರು: ಕಲಾರಾಧನೆಯೊಂದಿಗೆ ಬಹಳ ಅರ್ಥಪೂರ್ಣವಾಗಿ ಸುನಾದ ಸಂಗೀತ ಕಲಾ ಶಾಲೆ, ಪುತ್ತೂರು ವಿಜಯದಶಮಿಯಂದು ಗುರು ಸಂಸ್ಮರಣಾ ಕಾರ್ಯಕ್ರಮವನ್ನು ಕೈಗೊಂಡಿತು.
ಕರ್ನಾಟಕ ಕಲಾಶ್ರೀ ಕಾಂಚನ ವಿ ಸುಬ್ಬರತ್ನಂ ಇವರ ಸ್ಮರಣಾರ್ಥವಾಗಿ ಅವರ ಶಿಷ್ಯರಾದ ಕಲಾ ಶಾಲೆಯ ಗುರುಗಳಾದ ಕಾಂಚನ ಎ ಈಶ್ವರ ಭಟ್ ಇವರು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಛೇರಿಯನ್ನು ಆಯೋಜಿಸಿದ್ದರು. ವಿದುಷಿ ಮೈಸೂರು ಎಸ್ ರಾಜಲಕ್ಷ್ಮೀ ಇವರಿಂದ ಕಾರ್ಯಕ್ರಮ ನಡೆಯಿತು. ಇವರಿಗೆ ವಿದ್ವಾನ್ ಜಿ ಎಸ್ ರಾಮಾನುಜಂ ಮೈಸೂರು ಮೃದಂಗದಲ್ಲಿ ಹಾಗು ವಿದ್ವಾನ್ ವಿ ಎಸ್ ರಮೇಶ್ ಘಟಂ ನಲ್ಲಿ ಸಾಥ್ ನೀಡಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…